37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣಾ ಕಾರ್ಯಕ್ರಮವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕಾರ್ತಿಕ್ ಹೆಗ್ಡೆ ವಿತರಿಸಿದರು.

ಸಮವಸ್ತ್ರ ಮಾಡಿರುವುದರಿಂದ ಭಜನೆಗೆ ಇನ್ನಷ್ಟು ಮೆರುಗು ನೀಡುತ್ತವೆ. ಭಜನೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ , ಆಯಸ್ಸು ,ಆರೋಗ್ಯ ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತದೆ. ಸಂಸ್ಕೃತಿಯನ್ನು ಬಿಂಬಿಸುವಂತಹ ಕೆಲಸವನ್ನು ಭಜನೆಯಿಂದ ಮಾಡಲು ಸಾಧ್ಯ ಅಂತ ಎಂದು ಹಿತನುಡಿಗಳನ್ನು ಹೇಳಿದರು.

ಈ ಸಂದರ್ಭದಲ್ಲಿ ಧ.ಗ್ರಾ.ಯೋಜನೆಯ ನಿವೃತ್ತ ಮೇಲ್ವಿಚಾರಕಿ ವಾರಿಜ ವಿ ಶೆಟ್ಟಿ ಉರುವಾಲು ಗ್ರಾಮದ ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ,ಹಾಗೂ ಭಜನಾ ಗುರುಗಳಾದ ಶ್ರೀ ನಾಗೇಶ್ ನೆರಿಯ ಗಗನ್ ಕಣಿಯೂರು, ಗಣೇಶ್ ಗೌಡ ಬನಾರಿ, ಪ್ರದೀಪ್ ನಾಯ್ಕ ಆನಡ್ಕ,ಚರಣ್ ಕೋರಿಂಜ, ಧನಂಜಯ , ದಯಾನಂದ ಬನಾರಿ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Related posts

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya
error: Content is protected !!