September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2026 ನೇ ಸಾಲಿನ ಘಟಕದ 49ನೇ ವರ್ಷದ ಅಧ್ಯಕ್ಷರಾಗಿ ತಾಲೂಕಿನ ಹೆಸರಾಂತ ನೃತ್ಯ ತಂಡ ಬೀಟ್ ರಾಕರ್ಸ್ ನ ಮಾಲಕರಾಗಿರುವ ಜೆಸಿ ಜಿತೇಶ್ ಹಾಗೂ ಹಲವಾರು ಸಂಘ ಸಂಸ್ಥೆ ಗಳಲ್ಲಿ ತೊಡಗಿಸಿಕೊಂಡಿರುವ ಜೆಸಿ ರಕ್ಷಿತ್ ಬಂಗೇರ ಅಂಡಿಂಜೆಯವರು ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.

ಮುಂದಿನ ವರ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಆಯ್ಕೆಯನ್ನು ಘಟಕದ ನಿಕಟ ಪೂರ್ವಧ್ಯಕ್ಷರಾದ ಹಾಗೂ ಅಧ್ಯಕ್ಷರ ಆಯ್ಕೆ ಸಮಿತಿಯ ಛೇರ್ಮನ್ ಆಗಿರುವ ಜೆಸಿ ರಂಜಿತ್ ಎಚ್ ಡಿ ಯವರು ನೆರವೇರಿಸಿದರು.

ಈ ವರ್ಷದ ಘಟಕದ ಅಧ್ಯಕ್ಷರಾದ ಜೆಸಿ ಆಶಾಲತಾ ಪ್ರಶಾಂತ್ ರವರು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಹೆಸರನ್ನು ಘೋಷಿಸಿದರು .

Related posts

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!