July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

ಚಾರ್ಮಾಡಿ: ಇತ್ತೀಚಿಗಷ್ಟೇ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕ ಮರ್ಹೂಂ ಅಝೀನ್ ಸಿದ್ದೀಕ್ ಇವರ ಸ್ಮರಣಾರ್ಥ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಹಾಗೂ ಮರ್ಹೂಮ್ ಹೈದರ್ ನೀರ್ಸಾಲ್ ಬ್ಲಡ್ ಡೋನರ್ಸ್ ಫಾರಂ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ

ಯೋನೋಪೋಯ ಆಸ್ಪತ್ರೆ ಇವರ ಸಹಯೋಗದೊಂದಿಗೆ ಡಿ. 13 ರಂದು ಬೆಳಿಗ್ಗೆ 8.30ರಿಂದ ಬೀಟಿಗೆ (ಕಕ್ಕಿಂಜೆ) ಮದರಸದಲ್ಲಿ ಬೃಹತ್ ರಕ್ತದಾನ ಶಿಬಿರವು ಜರುಗಲಿರುವುದು ಎಂದು ತಿಳಿಸಿರುತ್ತಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya
error: Content is protected !!