22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

ಬೆಳ್ತಂಗಡಿ: ನಡ ಗ್ರಾಮದ ಮಂಚಕಲ್ ನಿವಾಸಿ, ನವೀನ್ ಸಂಜೀವ ಅವರ ಪುತ್ರ ಹಾಗೂ ಡಿ. ಆರ್.ಸಂಜೀವ ಡೊಡಡ್ಕ ಶಿರಾಡಿ ಅವರ ಮೊಮ್ಮಗ ಧೈರ್ಯ ಸಮಾಹಿತ ನವೀನ್ ಅವರು ದಕ್ಷಿಣ ಆಫ್ರಿಕಾದ ಮೊಸೆಲ್ ಬೇಯಲ್ಲಿ ನಡೆಯುವ UIPM ವರ್ಲ್ಡ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಕೇಂದ್ರ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಇವರು ಡಿ.8 ರಿಂದ ಡಿ.11 ರವರೆಗೆ ದ.ಆಫ್ರಿಕಾದ ಮೋಸೆಲ್ ಬೇಯ ಸಂತೊಸ್ ಬೀಚ್‌ನಲ್ಲಿ ವಿಶ್ವದ 32 ರಾಷ್ಟ್ರಗಳ 1800 ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳ ಜೊತೆ ಸ್ಪರ್ಧಿಸುವಲ್ಲಿ, ಕರ್ನಾಟಕದಿಂದ ಅರ್ಹತೆ ಪಡೆದ ಇಬ್ಬರಲ್ಲಿ ಧೈರ್ಯ ಒಬ್ಬನಾಗಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅವನು ಬಯಾಥ್ಲೆ, ಟ್ರಯಾಥ್ಲೆ ಮತ್ತು ಲೇಸರ್ ರನ್ ವಿಭಾಗಗಳಲ್ಲಿ ಸ್ಪರ್ಧಿಸಿದರು. ಇವು ಆಧುನಿಕ ಪೆಂಟಾಥ್ಲಾನ್‌ನ ಅತ್ಯಂತ ದೊಡ್ಡ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಂದಾಗಿದೆ.

Related posts

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya
error: Content is protected !!