25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

ಬೆಳ್ತಂಗಡಿ: ನಡ ಗ್ರಾಮದ ಮಂಚಕಲ್ ನಿವಾಸಿ, ನವೀನ್ ಸಂಜೀವ ಅವರ ಪುತ್ರ ಹಾಗೂ ಡಿ. ಆರ್.ಸಂಜೀವ ಡೊಡಡ್ಕ ಶಿರಾಡಿ ಅವರ ಮೊಮ್ಮಗ ಧೈರ್ಯ ಸಮಾಹಿತ ನವೀನ್ ಅವರು ದಕ್ಷಿಣ ಆಫ್ರಿಕಾದ ಮೊಸೆಲ್ ಬೇಯಲ್ಲಿ ನಡೆಯುವ UIPM ವರ್ಲ್ಡ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಕೇಂದ್ರ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಇವರು ಡಿ.8 ರಿಂದ ಡಿ.11 ರವರೆಗೆ ದ.ಆಫ್ರಿಕಾದ ಮೋಸೆಲ್ ಬೇಯ ಸಂತೊಸ್ ಬೀಚ್‌ನಲ್ಲಿ ವಿಶ್ವದ 32 ರಾಷ್ಟ್ರಗಳ 1800 ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳ ಜೊತೆ ಸ್ಪರ್ಧಿಸುವಲ್ಲಿ, ಕರ್ನಾಟಕದಿಂದ ಅರ್ಹತೆ ಪಡೆದ ಇಬ್ಬರಲ್ಲಿ ಧೈರ್ಯ ಒಬ್ಬನಾಗಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅವನು ಬಯಾಥ್ಲೆ, ಟ್ರಯಾಥ್ಲೆ ಮತ್ತು ಲೇಸರ್ ರನ್ ವಿಭಾಗಗಳಲ್ಲಿ ಸ್ಪರ್ಧಿಸಿದರು. ಇವು ಆಧುನಿಕ ಪೆಂಟಾಥ್ಲಾನ್‌ನ ಅತ್ಯಂತ ದೊಡ್ಡ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಂದಾಗಿದೆ.

Related posts

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya
error: Content is protected !!