September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

ಬೆಳ್ತಂಗಡಿ: ನಡ ಗ್ರಾಮದ ಮಂಚಕಲ್ ನಿವಾಸಿ, ನವೀನ್ ಸಂಜೀವ ಅವರ ಪುತ್ರ ಹಾಗೂ ಡಿ. ಆರ್.ಸಂಜೀವ ಡೊಡಡ್ಕ ಶಿರಾಡಿ ಅವರ ಮೊಮ್ಮಗ ಧೈರ್ಯ ಸಮಾಹಿತ ನವೀನ್ ಅವರು ದಕ್ಷಿಣ ಆಫ್ರಿಕಾದ ಮೊಸೆಲ್ ಬೇಯಲ್ಲಿ ನಡೆಯುವ UIPM ವರ್ಲ್ಡ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಕೇಂದ್ರ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಇವರು ಡಿ.8 ರಿಂದ ಡಿ.11 ರವರೆಗೆ ದ.ಆಫ್ರಿಕಾದ ಮೋಸೆಲ್ ಬೇಯ ಸಂತೊಸ್ ಬೀಚ್‌ನಲ್ಲಿ ವಿಶ್ವದ 32 ರಾಷ್ಟ್ರಗಳ 1800 ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳ ಜೊತೆ ಸ್ಪರ್ಧಿಸುವಲ್ಲಿ, ಕರ್ನಾಟಕದಿಂದ ಅರ್ಹತೆ ಪಡೆದ ಇಬ್ಬರಲ್ಲಿ ಧೈರ್ಯ ಒಬ್ಬನಾಗಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅವನು ಬಯಾಥ್ಲೆ, ಟ್ರಯಾಥ್ಲೆ ಮತ್ತು ಲೇಸರ್ ರನ್ ವಿಭಾಗಗಳಲ್ಲಿ ಸ್ಪರ್ಧಿಸಿದರು. ಇವು ಆಧುನಿಕ ಪೆಂಟಾಥ್ಲಾನ್‌ನ ಅತ್ಯಂತ ದೊಡ್ಡ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಂದಾಗಿದೆ.

Related posts

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya
error: Content is protected !!