22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

ಬೆಳ್ತಂಗಡಿ: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ವತಿಯಿಂದ ಮಧ್ಯಪ್ರದೇಶದ ಇಂದೋರ್ ನಲ್ಲಿರುವ ಜವಾಹರ್ಲಾಲ್ ನೆಹರು ಒಳಗಿನ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ 14 ರ ವಯೋಮಾನದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕರಾಟೆ ರಾಷ್ಟ್ರೀಯ “ಎ” ಗ್ರೇಡ್ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ ಆಚಾರ್ಯ ನೇಮಕಗೊಂಡಿದ್ದಾರೆ.

ಕಾಶಿಬೆಟ್ಟು ಚಂದ್ರಯ್ಯ ಆಚಾರ್ಯ ಹಾಗೂ ರಾಜೀವಿ ಇವರ ಪುತ್ರರಾಗಿರುವ ಇವರು ಬೆಳ್ತಂಗಡಿ ಯಮತೋ ಶೋಟೋಕನ್ ಕರಾಟೆ ಸಂಸ್ಥೆಯ ಶಿಕ್ಷಕರಾಗಿದ್ದಾರೆ.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya
error: Content is protected !!