23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

ಬೆಳ್ತಂಗಡಿ: ಕಲ್ಬುರ್ಗಿಯ ಕರದಾಳು ಶ್ರೀ ನಾರಾಯಣ ಗುರು ಶಕ್ತಿ ಪೀಠದ ಬ್ರಹ್ಮಶ್ರೀ ಪ್ರಣವಾನಂದ ಸ್ವಾಮೀಜಿಯವರನ್ನು ಶಾಸಕ ಹರೀಶ್ ಪೂಂಜ ಬೆಳಗಾವಿಯಲ್ಲಿ ಡಿ.11ರಂದು ಭೇಟಿಯಾಗಿ ಆಶೀರ್ವಾದ ಪಡೆದರು.

ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸಮುದಾಯಗಳ ಹಲವು ಬೇಡಿಕೆಗಳ ಈಡೇರಿಕೆಗಾಗಿ 41 ದಿನಗಳ ಕಾಲ 700 ಕಿಲೋಮೀಟರ್ ಐತಿಹಾಸಿಕ ಪಾದಯಾತ್ರೆಯನ್ನು ಕೈಗೊಳ್ಳಲಿರುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇoಕ್ಯಾರ್ ಉಪಸ್ಥಿತರಿದ್ದರು.

Related posts

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!