25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಕರಾಡ ಬ್ರಾಹ್ಮಣ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಸೋಮಂದಡ್ಕದ ಕರಾಡ ಭವನದಲ್ಲಿ ಡಿ.10 ರಂದು ಯಕ್ಷಭಾರತಿ ಕನ್ಯಾಡಿ ತಂಡದಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಕರ್ಣಾರ್ಜುನ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಪ್ರಕಾಶ್ ಅಭ್ಯಂಕರ್ ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಅರ್ಜುನ್ ಅಭ್ಯಂಕರ್ ಸಹಕರಿಸಿದರು.

ಪಾತ್ರವರ್ಗದಲ್ಲಿ ಅರ್ಜುನನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಕರ್ಣನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಕೃಷ್ಣನಾಗಿ ಶಶಿಧರ ಕನ್ಯಾಡಿ, ಶಲ್ಯನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಅಶ್ವಸೇನನಾಗಿ ರವೀಂದ್ರ ಶೆಟ್ಟಿ ಬಳೆಂಜ ಪಾತ್ರ ನಿರ್ವಹಿಸಿದರು. ಕರಾಡ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ವಿಷ್ಣುಮೂರ್ತಿ ಭಟ್ ಮತ್ತು ಕಾರ್ಯದರ್ಶಿಗಳಾದ ಪ್ರಕಾಶ್ ಭಟ್ ಮತ್ತು ನಾಗೇಶ್ ಪಿ. ಗಣಪತಿ ಭಟ್ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಪ್ರಕಾಶ್ ಭಟ್ ಕಲಾವಿದರನ್ನು ಸ್ವಾಗತಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!