ತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಕರಾಡ ಬ್ರಾಹ್ಮಣ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಸೋಮಂದಡ್ಕದ ಕರಾಡ ಭವನದಲ್ಲಿ ಡಿ.10 ರಂದು ಯಕ್ಷಭಾರತಿ ಕನ್ಯಾಡಿ ತಂಡದಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಕರ್ಣಾರ್ಜುನ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಪ್ರಕಾಶ್ ಅಭ್ಯಂಕರ್ ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಅರ್ಜುನ್ ಅಭ್ಯಂಕರ್ ಸಹಕರಿಸಿದರು.

ಪಾತ್ರವರ್ಗದಲ್ಲಿ ಅರ್ಜುನನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಕರ್ಣನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಕೃಷ್ಣನಾಗಿ ಶಶಿಧರ ಕನ್ಯಾಡಿ, ಶಲ್ಯನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಅಶ್ವಸೇನನಾಗಿ ರವೀಂದ್ರ ಶೆಟ್ಟಿ ಬಳೆಂಜ ಪಾತ್ರ ನಿರ್ವಹಿಸಿದರು. ಕರಾಡ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ವಿಷ್ಣುಮೂರ್ತಿ ಭಟ್ ಮತ್ತು ಕಾರ್ಯದರ್ಶಿಗಳಾದ ಪ್ರಕಾಶ್ ಭಟ್ ಮತ್ತು ನಾಗೇಶ್ ಪಿ. ಗಣಪತಿ ಭಟ್ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಪ್ರಕಾಶ್ ಭಟ್ ಕಲಾವಿದರನ್ನು ಸ್ವಾಗತಿಸಿದರು.

Related posts

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐಯಲ್ಲಿ ಸುರೇಶ ಎನ್. ಅವರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!