32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣಾ ಕಾರ್ಯಕ್ರಮವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕಾರ್ತಿಕ್ ಹೆಗ್ಡೆ ವಿತರಿಸಿದರು.

ಸಮವಸ್ತ್ರ ಮಾಡಿರುವುದರಿಂದ ಭಜನೆಗೆ ಇನ್ನಷ್ಟು ಮೆರುಗು ನೀಡುತ್ತವೆ. ಭಜನೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ , ಆಯಸ್ಸು ,ಆರೋಗ್ಯ ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತದೆ. ಸಂಸ್ಕೃತಿಯನ್ನು ಬಿಂಬಿಸುವಂತಹ ಕೆಲಸವನ್ನು ಭಜನೆಯಿಂದ ಮಾಡಲು ಸಾಧ್ಯ ಅಂತ ಎಂದು ಹಿತನುಡಿಗಳನ್ನು ಹೇಳಿದರು.

ಈ ಸಂದರ್ಭದಲ್ಲಿ ಧ.ಗ್ರಾ.ಯೋಜನೆಯ ನಿವೃತ್ತ ಮೇಲ್ವಿಚಾರಕಿ ವಾರಿಜ ವಿ ಶೆಟ್ಟಿ ಉರುವಾಲು ಗ್ರಾಮದ ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ,ಹಾಗೂ ಭಜನಾ ಗುರುಗಳಾದ ಶ್ರೀ ನಾಗೇಶ್ ನೆರಿಯ ಗಗನ್ ಕಣಿಯೂರು, ಗಣೇಶ್ ಗೌಡ ಬನಾರಿ, ಪ್ರದೀಪ್ ನಾಯ್ಕ ಆನಡ್ಕ,ಚರಣ್ ಕೋರಿಂಜ, ಧನಂಜಯ , ದಯಾನಂದ ಬನಾರಿ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!