25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2026 ನೇ ಸಾಲಿನ ಘಟಕದ 49ನೇ ವರ್ಷದ ಅಧ್ಯಕ್ಷರಾಗಿ ತಾಲೂಕಿನ ಹೆಸರಾಂತ ನೃತ್ಯ ತಂಡ ಬೀಟ್ ರಾಕರ್ಸ್ ನ ಮಾಲಕರಾಗಿರುವ ಜೆಸಿ ಜಿತೇಶ್ ಹಾಗೂ ಹಲವಾರು ಸಂಘ ಸಂಸ್ಥೆ ಗಳಲ್ಲಿ ತೊಡಗಿಸಿಕೊಂಡಿರುವ ಜೆಸಿ ರಕ್ಷಿತ್ ಬಂಗೇರ ಅಂಡಿಂಜೆಯವರು ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.

ಮುಂದಿನ ವರ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಆಯ್ಕೆಯನ್ನು ಘಟಕದ ನಿಕಟ ಪೂರ್ವಧ್ಯಕ್ಷರಾದ ಹಾಗೂ ಅಧ್ಯಕ್ಷರ ಆಯ್ಕೆ ಸಮಿತಿಯ ಛೇರ್ಮನ್ ಆಗಿರುವ ಜೆಸಿ ರಂಜಿತ್ ಎಚ್ ಡಿ ಯವರು ನೆರವೇರಿಸಿದರು.

ಈ ವರ್ಷದ ಘಟಕದ ಅಧ್ಯಕ್ಷರಾದ ಜೆಸಿ ಆಶಾಲತಾ ಪ್ರಶಾಂತ್ ರವರು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಹೆಸರನ್ನು ಘೋಷಿಸಿದರು .

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya
error: Content is protected !!