September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2026 ನೇ ಸಾಲಿನ ಘಟಕದ 49ನೇ ವರ್ಷದ ಅಧ್ಯಕ್ಷರಾಗಿ ತಾಲೂಕಿನ ಹೆಸರಾಂತ ನೃತ್ಯ ತಂಡ ಬೀಟ್ ರಾಕರ್ಸ್ ನ ಮಾಲಕರಾಗಿರುವ ಜೆಸಿ ಜಿತೇಶ್ ಹಾಗೂ ಹಲವಾರು ಸಂಘ ಸಂಸ್ಥೆ ಗಳಲ್ಲಿ ತೊಡಗಿಸಿಕೊಂಡಿರುವ ಜೆಸಿ ರಕ್ಷಿತ್ ಬಂಗೇರ ಅಂಡಿಂಜೆಯವರು ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.

ಮುಂದಿನ ವರ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಆಯ್ಕೆಯನ್ನು ಘಟಕದ ನಿಕಟ ಪೂರ್ವಧ್ಯಕ್ಷರಾದ ಹಾಗೂ ಅಧ್ಯಕ್ಷರ ಆಯ್ಕೆ ಸಮಿತಿಯ ಛೇರ್ಮನ್ ಆಗಿರುವ ಜೆಸಿ ರಂಜಿತ್ ಎಚ್ ಡಿ ಯವರು ನೆರವೇರಿಸಿದರು.

ಈ ವರ್ಷದ ಘಟಕದ ಅಧ್ಯಕ್ಷರಾದ ಜೆಸಿ ಆಶಾಲತಾ ಪ್ರಶಾಂತ್ ರವರು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಹೆಸರನ್ನು ಘೋಷಿಸಿದರು .

Related posts

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya
error: Content is protected !!