23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ತೆಂಕುತಿಟ್ಟು ಕಲಾವಿದ ಬೆಳ್ತಂಗಡಿಯ ರೆಂಜಾಳ ರಾಮಕೃಷ್ಣ ರಾವ್ ರವರಿಗೆ ಅಕಾಡೆಮಿಯ ಗೌರವ ಪ್ರಶಸ್ತಿ ಆಯ್ಕೆಯಾಗಿದ್ದಾರೆ.

‘ಯಕ್ಷಸಿರಿ’ ಪ್ರಶಸ್ತಿಗೆ ಗೇರುಕಟ್ಟೆಯ ದಾಸಪ್ಪ ಗೌಡ, ವೇಣೂರಿನ ಸದಾಶಿವ ಕುಲಾಲ್, ಬೆಳಾಲಿನ ಲಕ್ಷ್ಮಣ ಗೌಡ ರವರಿಗೆ ಆಯ್ಕೆ ಮಾಡಲಾಗಿದೆ.

ಡಿ.21ರಂದು ಉಡುಪಿಯ ಅಂಬಲವಾಡಿಯ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.

Related posts

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!