August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ತೆಂಕುತಿಟ್ಟು ಕಲಾವಿದ ಬೆಳ್ತಂಗಡಿಯ ರೆಂಜಾಳ ರಾಮಕೃಷ್ಣ ರಾವ್ ರವರಿಗೆ ಅಕಾಡೆಮಿಯ ಗೌರವ ಪ್ರಶಸ್ತಿ ಆಯ್ಕೆಯಾಗಿದ್ದಾರೆ.

‘ಯಕ್ಷಸಿರಿ’ ಪ್ರಶಸ್ತಿಗೆ ಗೇರುಕಟ್ಟೆಯ ದಾಸಪ್ಪ ಗೌಡ, ವೇಣೂರಿನ ಸದಾಶಿವ ಕುಲಾಲ್, ಬೆಳಾಲಿನ ಲಕ್ಷ್ಮಣ ಗೌಡ ರವರಿಗೆ ಆಯ್ಕೆ ಮಾಡಲಾಗಿದೆ.

ಡಿ.21ರಂದು ಉಡುಪಿಯ ಅಂಬಲವಾಡಿಯ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya
error: Content is protected !!