March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

ಬೆಳ್ತಂಗಡಿ: ನಡ ಗ್ರಾಮದ ಮಂಚಕಲ್ ನಿವಾಸಿ, ನವೀನ್ ಸಂಜೀವ ಅವರ ಪುತ್ರ ಹಾಗೂ ಡಿ. ಆರ್.ಸಂಜೀವ ಡೊಡಡ್ಕ ಶಿರಾಡಿ ಅವರ ಮೊಮ್ಮಗ ಧೈರ್ಯ ಸಮಾಹಿತ ನವೀನ್ ಅವರು ದಕ್ಷಿಣ ಆಫ್ರಿಕಾದ ಮೊಸೆಲ್ ಬೇಯಲ್ಲಿ ನಡೆಯುವ UIPM ವರ್ಲ್ಡ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಕೇಂದ್ರ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಇವರು ಡಿ.8 ರಿಂದ ಡಿ.11 ರವರೆಗೆ ದ.ಆಫ್ರಿಕಾದ ಮೋಸೆಲ್ ಬೇಯ ಸಂತೊಸ್ ಬೀಚ್‌ನಲ್ಲಿ ವಿಶ್ವದ 32 ರಾಷ್ಟ್ರಗಳ 1800 ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳ ಜೊತೆ ಸ್ಪರ್ಧಿಸುವಲ್ಲಿ, ಕರ್ನಾಟಕದಿಂದ ಅರ್ಹತೆ ಪಡೆದ ಇಬ್ಬರಲ್ಲಿ ಧೈರ್ಯ ಒಬ್ಬನಾಗಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅವನು ಬಯಾಥ್ಲೆ, ಟ್ರಯಾಥ್ಲೆ ಮತ್ತು ಲೇಸರ್ ರನ್ ವಿಭಾಗಗಳಲ್ಲಿ ಸ್ಪರ್ಧಿಸಿದರು. ಇವು ಆಧುನಿಕ ಪೆಂಟಾಥ್ಲಾನ್‌ನ ಅತ್ಯಂತ ದೊಡ್ಡ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಂದಾಗಿದೆ.

Related posts

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya
error: Content is protected !!