25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಈ ಭಾರಿಯ ಬೆಳೆ ವಿಮೆಯ ವಿತರಣೆಯಲ್ಲಿ ಕರಾವಳಿ ಭಾಗದ ಅಡಿಕೆ ಹಾಗೂ ಕರಿಮೆಣಸು ಬೆಳೆಗಾರರಿಗೆ ಅತೀ ಹೆಚ್ಚು ಮಳೆಯಿಂದಾಗಿ ಕೃಷಿಗೆ ಗರಿಷ್ಠ ಮಟ್ಟದ ಹಾನಿ ಉಂಟಾಗಿದ್ದರು ಅತ್ಯಂತ ಕಡಿಮೆ ವಿಮಾ ಪರಿಹಾರ ಬಂದಿದ್ದು ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಿ ರೈತರಿಗೆ ಅನುಕೂಲವಾಗುವಂತೆ ಅತ್ಯಂತ ಹೆಚ್ಚಿನ ಮೊತ್ತದ ಪರಿಹಾರವನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜ ಸರ್ಕಾರವನ್ನು ಸದನದಲ್ಲಿ ಒತ್ತಾಯಿಸಿದರು.

ಇಳಂತಿಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2023ರಲ್ಲಿ 3,791 ಮಿ.ಮೀ. ಮಳೆ ಬಿದ್ದಿರುವುದಾಗಿ ಮಳೆಮಾಪಕ ಯಂತ್ರದಲ್ಲಿ ದಾಖಲಾಗಿದೆ. 58ಸಾವಿರ ರೂ. ವಿಮೆ ಸಿಕ್ಕಿತ್ತು. 2024ರಲ್ಲಿ 4,876 ಮಿ.ಮೀ. ಮಳೆಯಾಗಿತ್ತಾದರೂ ವಿಮೆ ಪರಿಹಾರ ಸಿಕ್ಕಿದ್ದು ಮಾತ್ರ 25,000 ರೂಪಾಯಿ. ಈ ತಾರತಮ್ಯ ಏಕೆ? ಇದಕ್ಕೆ ಏನು ಮಾನದಂಡ? ಹೆಚ್ಚು ಮಳೆ ಬಿದ್ದರೂ ಕಡಿಮೆ ವಿಮೆ ಪರಿಹಾರ ಏಕೆ? ಅಡಿಕೆ, ಕರಿಮೆಣಸು, ರಬ್ಬರ್‌ ಬೆಳೆಗಾರರಿಗೆ ಇದರಿಂದ ಸಾಕಷ್ಟು ನಷ್ಟ ಆಗುತ್ತಿದೆ ಎಂದು ಗಮನ ಸೆಳೆದರು.

Related posts

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya
error: Content is protected !!