July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

ಪಡಂಗಡಿ ಗ್ರಾಮದ ಕೊಡಿಯೇಲು ಎಂಬಲ್ಲಿ ಕರುವನ್ನು ಕೊಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪಡಂಗಡಿ ಪರಿಸರದಲ್ಲಿ ಚಿರತೆ ಸಂಚಾರದ ಮಾಹಿತಿಯನ್ನು ಕಲೆಹಾಕಿ ಚಿರತೆ ಸೆರೆಗೆ ಗೂಡು ಇರಿಸಲಾಗಿದೆ.

ದೇಜಪ್ಪ ಮೂಲ್ಯ ಎಂಬುವವರ ಕರುವನ್ನು ಚಿರತೆ ಕೊಂದ ಬಗ್ಗೆ ಆರ್ ಎಫ್ ಒ ತ್ಯಾಗರಾಜ್ ಟಿ.ಎನ್ ರವರ ಮಾರ್ಗದರ್ಶನದಂತೆ ಇಲಾಖೆಯಿಂದ ದೊರಕುವ ಸೂಕ್ತ ಪರಿಹಾರವನ್ನು ಒದಗಿಸಲು ಈಗಾಗಲೇ ಕ್ರಮ ಕೈಗೊಂಡಿದ್ದು, ಡಿವೈಆರ್ ಎಫ್ ಒ ಕಿರಣ್ ಪಾಟೀಲ್, ಗಸ್ತು ಅರಣ್ಯಪಾಲಕ ಪರಶುರಾಮ್, ಪ್ರತಾಪ್ ಕುಮಾರ್, ರವಿಕುಮಾರ್, ಅರಣ್ಯ ವೀಕ್ಷಕ ದಿವಾಕರ್ ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯ ಸೆರೆಗೆ ಗೂಡು ಇರಿಸಲಾಗಿದೆ.

Related posts

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya
error: Content is protected !!