May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೋರಿ ಜಾತ್ರೆಯು ಡಿ.16 ರಂದು ಜರುಗಲಿದೆ.

ಬೆಳಗ್ಗೆ ಗಣಹೋಮ, ಏಕಾದಶರುದ್ರ, ಮಧ್ಯಾಹ್ನ ಮಹಾಪೂಜೆ ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿಯುವ ಸಮಯ, ಸಂಜೆ ದೇವರ ಉತ್ಸವ ನಡೆಯಲಿದೆ. ಸಾಯಂಕಾಲ ಕೊಕ್ಕಡ ಕೋರಿ ಜಾತ್ರೆಯ ಪ್ರಯುಕ್ತ ಶ್ರೀಲಕ್ಷ್ಮೀ ನಾರಾಯಣ ಅಸ್ರಣ್ಣರ ಶುಭ ಆಶೀರ್ವಚನಗಳೊಂದಿಗೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಯಕ್ಷಗಾನ ಬಯಲಾಟ ‘ಶ್ರೀ ದೇವಿ ಮಹಾತ್ಮೆ’ ನಡೆಯಲಿದೆ.

Related posts

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ.96.07 ಫಲಿತಾಂಶ

Suddi Udaya

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

Suddi Udaya
error: Content is protected !!