25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ ಪ್ರಯುಕ್ತ ನಡ ಗ್ರಾಮದ ಅಜೇಯನಗರ ನಿವಾಸಿಗಳ ವತಿಯಿಂದ ಶಾಲು ಹೊದಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಾಣಿ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ಪ್ರಗತಿಪರ ಕೃಷಿಕರು ಶ್ಯಾಮ್ ಭಟ್, ಪ್ರಕಾಶ್ ಭಟ್ ವಿಜಯ್ ಪೌಲ್, ವಿಕ್ಟರ್ ಡಿಸೋಜಾ, ಮಾರ್ಕ್ ಡಿಸೋಜ , ಜೈಸನ್ ಡಿಸೋಜಾ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!