25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಇದರ ಬಿ. ವೋಕ್ (ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಶಶಾಂಕ್ ಬೊಲ್ಮ ಅವರು ಪಿಹೆಚ್‌‌ಡಿ ಪದವಿ ಪಡೆದಿದ್ದಾರೆ.

ಡಾ. ಕಾವ್ಯಶ್ರೀ ಕೆ. ಇವರ ಮಾರ್ಗದರ್ಶನದಲ್ಲಿ ಶಶಾಂಕ್ ಬೊಲ್ಮ ಸಂಶೋಧನೆ ನಡೆಸಿದ್ದಾರೆ. “ಅನಲೈಜಿಂಗ್ ದಿ ಅಡ್ವಾನ್ಸ್‌ಮೆಂಟ್ ಆಫ್ ಮೈಕ್ರೋ ಎಂಟರ್ಪ್ರೈಸಸ್ ಫಿನಾನ್ಸ್ಡ್ ಬೈ ದಿ ಮೈಕ್ರೋ ಯುನಿಟ್ ಡೆವಲಪ್ಮೆಂಟ್ ಆಂಡ್ ರಿಫಿನಾನ್ಸ್ ಏಜನ್ಸಿ (ಮುದ್ರಾ ಸ್ಕೀಮ್): ಎ ಸ್ಟಡಿ ವಿದ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧವನ್ನು ಮಂಡಿಸುವ ಮೂಲಕ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಶಶಾಂಕ್ ಬೊಲ್ಮ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೊಲ್ಮ ಗ್ರಾಮದ ನಿವಾಸಿಯಾಗಿರುವ ಶಶಾಂಕ್ ಅವರು ಬೊಲ್ಮ ಸಂಜೀವ ಗೌಡ ಹಾಗೂ ಗೀತಾ ದಂಪತಿಯ ಪುತ್ರ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya
error: Content is protected !!