28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಪತ್ನಿ ಶ್ರೀಮತಿ ಲಕ್ಷ್ಮೀ ನಿಧನ

ಆರಂಬೋಡಿ: ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಧರ್ಮಪತ್ನಿ ಶ್ರೀ ಲಕ್ಷ್ಮೀ ಪದ್ಮ ಪೂಜಾರಿ (90ವ) ಅವರು ಡಿ. 11ರಂದು ವಯೋಸಹಜದಿಂದ ನಿಧನ ಹೊಂದಿದರು.

ಮೃತರು ಮೂರು ಪುತ್ರರು, ಮೂರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!