24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪ ಕೇಳಿ ಬಂದಿರುವ ಜಯಂತ್ ‌ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಡಿ.12 ರಂದು ಆಗಮಿಸಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯದಿಂದ 22-12-1986 ರಂದು ಪದ್ಮಲತಾ ಕೊಲೆ ಪ್ರಕರಣದ ಬಗ್ಗೆ ಎಸ್ಐಟಿಗೆ ದೂರು ನೀಡಲಾಗಿದ್ದು. ಅದರ ದಾಖಲೆಗಳನ್ನು ತೆಗೆಯಲು ಪದ್ಮಲತಾ ಸಹೋದರಿ ಜೊತೆ ಆಗಮಿಸಿದ್ದು‌.ದಾಖಲೆಗಳನ್ನು ಎಸ್ಐಟಿ ಅಧಿಕಾರಿಗಳಿಗೆ ನೀಡಿ ತನಿಖೆ ಮಾಡಲು ಅನುಕೂಲವಾಗಲಿದೆ ಎಂದು ನ್ಯಾಯಾಲಯಕ್ಕೆ ಆಗಮಿಸಿರುವುದಾಗಿ ಜಯಂತ್‌ಟಿ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ವರದಿಯ ಪ್ರತಿ ನನಗೆ ಇನ್ನೂ ಲಭಿಸಿಲ್ಲ. ವರದಿ ಬಂದ ಬಳಿಕ ಏನೂ ಇದೆ ಎಂದು ಗೊತ್ತಾಗಲಿದೆ. ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬಗ್ಗೆ ನಂಬಿಕೆ ಇದೆ ಎಂದರು.

Related posts

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya
error: Content is protected !!