28 C
ಪುತ್ತೂರು, ಬೆಳ್ತಂಗಡಿ
August 5, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಇದರ ಬಿ. ವೋಕ್ (ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಶಶಾಂಕ್ ಬೊಲ್ಮ ಅವರು ಪಿಹೆಚ್‌‌ಡಿ ಪದವಿ ಪಡೆದಿದ್ದಾರೆ.

ಡಾ. ಕಾವ್ಯಶ್ರೀ ಕೆ. ಇವರ ಮಾರ್ಗದರ್ಶನದಲ್ಲಿ ಶಶಾಂಕ್ ಬೊಲ್ಮ ಸಂಶೋಧನೆ ನಡೆಸಿದ್ದಾರೆ. “ಅನಲೈಜಿಂಗ್ ದಿ ಅಡ್ವಾನ್ಸ್‌ಮೆಂಟ್ ಆಫ್ ಮೈಕ್ರೋ ಎಂಟರ್ಪ್ರೈಸಸ್ ಫಿನಾನ್ಸ್ಡ್ ಬೈ ದಿ ಮೈಕ್ರೋ ಯುನಿಟ್ ಡೆವಲಪ್ಮೆಂಟ್ ಆಂಡ್ ರಿಫಿನಾನ್ಸ್ ಏಜನ್ಸಿ (ಮುದ್ರಾ ಸ್ಕೀಮ್): ಎ ಸ್ಟಡಿ ವಿದ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧವನ್ನು ಮಂಡಿಸುವ ಮೂಲಕ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಶಶಾಂಕ್ ಬೊಲ್ಮ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೊಲ್ಮ ಗ್ರಾಮದ ನಿವಾಸಿಯಾಗಿರುವ ಶಶಾಂಕ್ ಅವರು ಬೊಲ್ಮ ಸಂಜೀವ ಗೌಡ ಹಾಗೂ ಗೀತಾ ದಂಪತಿಯ ಪುತ್ರ.

Related posts

ಜೆಸಿಐ ಬೆಳ್ತಂಗಡಿ ಮಂಜಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya
error: Content is protected !!