May 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಇದರ ಬಿ. ವೋಕ್ (ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಶಶಾಂಕ್ ಬೊಲ್ಮ ಅವರು ಪಿಹೆಚ್‌‌ಡಿ ಪದವಿ ಪಡೆದಿದ್ದಾರೆ.

ಡಾ. ಕಾವ್ಯಶ್ರೀ ಕೆ. ಇವರ ಮಾರ್ಗದರ್ಶನದಲ್ಲಿ ಶಶಾಂಕ್ ಬೊಲ್ಮ ಸಂಶೋಧನೆ ನಡೆಸಿದ್ದಾರೆ. “ಅನಲೈಜಿಂಗ್ ದಿ ಅಡ್ವಾನ್ಸ್‌ಮೆಂಟ್ ಆಫ್ ಮೈಕ್ರೋ ಎಂಟರ್ಪ್ರೈಸಸ್ ಫಿನಾನ್ಸ್ಡ್ ಬೈ ದಿ ಮೈಕ್ರೋ ಯುನಿಟ್ ಡೆವಲಪ್ಮೆಂಟ್ ಆಂಡ್ ರಿಫಿನಾನ್ಸ್ ಏಜನ್ಸಿ (ಮುದ್ರಾ ಸ್ಕೀಮ್): ಎ ಸ್ಟಡಿ ವಿದ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧವನ್ನು ಮಂಡಿಸುವ ಮೂಲಕ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಶಶಾಂಕ್ ಬೊಲ್ಮ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೊಲ್ಮ ಗ್ರಾಮದ ನಿವಾಸಿಯಾಗಿರುವ ಶಶಾಂಕ್ ಅವರು ಬೊಲ್ಮ ಸಂಜೀವ ಗೌಡ ಹಾಗೂ ಗೀತಾ ದಂಪತಿಯ ಪುತ್ರ.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya
error: Content is protected !!