September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

ಪಡಂಗಡಿ ಗ್ರಾಮದ ಕೊಡಿಯೇಲು ಎಂಬಲ್ಲಿ ಕರುವನ್ನು ಕೊಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪಡಂಗಡಿ ಪರಿಸರದಲ್ಲಿ ಚಿರತೆ ಸಂಚಾರದ ಮಾಹಿತಿಯನ್ನು ಕಲೆಹಾಕಿ ಚಿರತೆ ಸೆರೆಗೆ ಗೂಡು ಇರಿಸಲಾಗಿದೆ.

ದೇಜಪ್ಪ ಮೂಲ್ಯ ಎಂಬುವವರ ಕರುವನ್ನು ಚಿರತೆ ಕೊಂದ ಬಗ್ಗೆ ಆರ್ ಎಫ್ ಒ ತ್ಯಾಗರಾಜ್ ಟಿ.ಎನ್ ರವರ ಮಾರ್ಗದರ್ಶನದಂತೆ ಇಲಾಖೆಯಿಂದ ದೊರಕುವ ಸೂಕ್ತ ಪರಿಹಾರವನ್ನು ಒದಗಿಸಲು ಈಗಾಗಲೇ ಕ್ರಮ ಕೈಗೊಂಡಿದ್ದು, ಡಿವೈಆರ್ ಎಫ್ ಒ ಕಿರಣ್ ಪಾಟೀಲ್, ಗಸ್ತು ಅರಣ್ಯಪಾಲಕ ಪರಶುರಾಮ್, ಪ್ರತಾಪ್ ಕುಮಾರ್, ರವಿಕುಮಾರ್, ಅರಣ್ಯ ವೀಕ್ಷಕ ದಿವಾಕರ್ ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯ ಸೆರೆಗೆ ಗೂಡು ಇರಿಸಲಾಗಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಡಿ ಶೆಟ್ಟಿ ಉಜಿರೆ ನಿಧನ

Suddi Udaya

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!