28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ “ಓದುವ ಬೆಳಕು ‘ಕಾರ್ಯಕ್ರಮದಡಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನದ ಪ್ರಯುಕ್ತ ಕುವೆಟ್ಟು ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಡಿ.12 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಶಾಲಾ ಮಕ್ಕಳಿಗೆ ಮಾನವ ಹಕ್ಕುಗಳ ಮಹತ್ವ ದ ಬಗ್ಗೆ ಕುವೆಟ್ಟು ಗ್ರಾಮ ಪಂಚಾಯತ್ ನ ವಿ.ಆರ್.ಡಬ್ಲ್ಯೂ ಸುಲೋಚನಾ ವಿ ಮಾಹಿತಿ ನೀಡಿದರು.

ಕಾರ್ಯಕ್ರಮ ದಲ್ಲಿ ಮುಕ್ಯೋಪಾಧ್ಯಾಯರು ಸಹಶಿಕ್ಷಕರು ಹಾಗೂ ಗ್ರಂಥಾಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya
error: Content is protected !!