25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೋರಿ ಜಾತ್ರೆಯು ಡಿ.16 ರಂದು ಜರುಗಲಿದೆ.

ಬೆಳಗ್ಗೆ ಗಣಹೋಮ, ಏಕಾದಶರುದ್ರ, ಮಧ್ಯಾಹ್ನ ಮಹಾಪೂಜೆ ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿಯುವ ಸಮಯ, ಸಂಜೆ ದೇವರ ಉತ್ಸವ ನಡೆಯಲಿದೆ. ಸಾಯಂಕಾಲ ಕೊಕ್ಕಡ ಕೋರಿ ಜಾತ್ರೆಯ ಪ್ರಯುಕ್ತ ಶ್ರೀಲಕ್ಷ್ಮೀ ನಾರಾಯಣ ಅಸ್ರಣ್ಣರ ಶುಭ ಆಶೀರ್ವಚನಗಳೊಂದಿಗೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಯಕ್ಷಗಾನ ಬಯಲಾಟ ‘ಶ್ರೀ ದೇವಿ ಮಹಾತ್ಮೆ’ ನಡೆಯಲಿದೆ.

Related posts

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya
error: Content is protected !!