28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪ ಕೇಳಿ ಬಂದಿರುವ ಜಯಂತ್ ‌ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಡಿ.12 ರಂದು ಆಗಮಿಸಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯದಿಂದ 22-12-1986 ರಂದು ಪದ್ಮಲತಾ ಕೊಲೆ ಪ್ರಕರಣದ ಬಗ್ಗೆ ಎಸ್ಐಟಿಗೆ ದೂರು ನೀಡಲಾಗಿದ್ದು. ಅದರ ದಾಖಲೆಗಳನ್ನು ತೆಗೆಯಲು ಪದ್ಮಲತಾ ಸಹೋದರಿ ಜೊತೆ ಆಗಮಿಸಿದ್ದು‌.ದಾಖಲೆಗಳನ್ನು ಎಸ್ಐಟಿ ಅಧಿಕಾರಿಗಳಿಗೆ ನೀಡಿ ತನಿಖೆ ಮಾಡಲು ಅನುಕೂಲವಾಗಲಿದೆ ಎಂದು ನ್ಯಾಯಾಲಯಕ್ಕೆ ಆಗಮಿಸಿರುವುದಾಗಿ ಜಯಂತ್‌ಟಿ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ವರದಿಯ ಪ್ರತಿ ನನಗೆ ಇನ್ನೂ ಲಭಿಸಿಲ್ಲ. ವರದಿ ಬಂದ ಬಳಿಕ ಏನೂ ಇದೆ ಎಂದು ಗೊತ್ತಾಗಲಿದೆ. ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬಗ್ಗೆ ನಂಬಿಕೆ ಇದೆ ಎಂದರು.

Related posts

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಡಾ. ಹೆಗ್ಗಡೆ ಸಂತಾಪ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

Suddi Udaya
error: Content is protected !!