May 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪ ಕೇಳಿ ಬಂದಿರುವ ಜಯಂತ್ ‌ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಡಿ.12 ರಂದು ಆಗಮಿಸಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯದಿಂದ 22-12-1986 ರಂದು ಪದ್ಮಲತಾ ಕೊಲೆ ಪ್ರಕರಣದ ಬಗ್ಗೆ ಎಸ್ಐಟಿಗೆ ದೂರು ನೀಡಲಾಗಿದ್ದು. ಅದರ ದಾಖಲೆಗಳನ್ನು ತೆಗೆಯಲು ಪದ್ಮಲತಾ ಸಹೋದರಿ ಜೊತೆ ಆಗಮಿಸಿದ್ದು‌.ದಾಖಲೆಗಳನ್ನು ಎಸ್ಐಟಿ ಅಧಿಕಾರಿಗಳಿಗೆ ನೀಡಿ ತನಿಖೆ ಮಾಡಲು ಅನುಕೂಲವಾಗಲಿದೆ ಎಂದು ನ್ಯಾಯಾಲಯಕ್ಕೆ ಆಗಮಿಸಿರುವುದಾಗಿ ಜಯಂತ್‌ಟಿ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ವರದಿಯ ಪ್ರತಿ ನನಗೆ ಇನ್ನೂ ಲಭಿಸಿಲ್ಲ. ವರದಿ ಬಂದ ಬಳಿಕ ಏನೂ ಇದೆ ಎಂದು ಗೊತ್ತಾಗಲಿದೆ. ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬಗ್ಗೆ ನಂಬಿಕೆ ಇದೆ ಎಂದರು.

Related posts

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya
error: Content is protected !!