25.1 C
ಪುತ್ತೂರು, ಬೆಳ್ತಂಗಡಿ
August 5, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೊಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ಆಟೋಟ ಸ್ಪರ್ಧೆಯ ಉದ್ಘಾಟಕರಾಗಿ ಆಧ್ಯಾತ್ಮಿಕ ಜೀವನ ತರಬೇತುದಾರರಾದ ಶ್ರೀಮತಿ ರೇಷ್ಮಾ ರಾಜಿತ್ ಆಗಮಿಸಿ, ಆಟೋಟ ಸ್ಪರ್ಧೆಗಳಲ್ಲಿ ಪ್ರಶಸ್ತಿ ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯವಾದದು ಎಂದು ತಿಳಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರ ನೇತೃತ್ವದಲ್ಲಿ, ಶಿಕ್ಷಕ ಮುರಳಿ ಪಿ ಯವರ ನಿರೂಪಣಿ ,ಸ್ವಾಗತ, ಧನ್ಯವಾದಗಳೊಂದಿಗೆ ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಬಳಗದ ಸಹಕಾರದೊಂದಿಗೆ ಆಟೋಟ ಸ್ಪರ್ಧೆಯು ಯಶಸ್ವಿಗೊಂಡಿತು.

Related posts

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya
error: Content is protected !!