25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಇದರ ಬಿ. ವೋಕ್ (ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಶಶಾಂಕ್ ಬೊಲ್ಮ ಅವರು ಪಿಹೆಚ್‌‌ಡಿ ಪದವಿ ಪಡೆದಿದ್ದಾರೆ.

ಡಾ. ಕಾವ್ಯಶ್ರೀ ಕೆ. ಇವರ ಮಾರ್ಗದರ್ಶನದಲ್ಲಿ ಶಶಾಂಕ್ ಬೊಲ್ಮ ಸಂಶೋಧನೆ ನಡೆಸಿದ್ದಾರೆ. “ಅನಲೈಜಿಂಗ್ ದಿ ಅಡ್ವಾನ್ಸ್‌ಮೆಂಟ್ ಆಫ್ ಮೈಕ್ರೋ ಎಂಟರ್ಪ್ರೈಸಸ್ ಫಿನಾನ್ಸ್ಡ್ ಬೈ ದಿ ಮೈಕ್ರೋ ಯುನಿಟ್ ಡೆವಲಪ್ಮೆಂಟ್ ಆಂಡ್ ರಿಫಿನಾನ್ಸ್ ಏಜನ್ಸಿ (ಮುದ್ರಾ ಸ್ಕೀಮ್): ಎ ಸ್ಟಡಿ ವಿದ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧವನ್ನು ಮಂಡಿಸುವ ಮೂಲಕ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಶಶಾಂಕ್ ಬೊಲ್ಮ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೊಲ್ಮ ಗ್ರಾಮದ ನಿವಾಸಿಯಾಗಿರುವ ಶಶಾಂಕ್ ಅವರು ಬೊಲ್ಮ ಸಂಜೀವ ಗೌಡ ಹಾಗೂ ಗೀತಾ ದಂಪತಿಯ ಪುತ್ರ.

Related posts

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya
error: Content is protected !!