ಅಪರಾಧ ಸುದ್ದಿ

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ವರದಿ ಮಾಡಿದ್ದನ್ನೆ ನೆಪವಾಗಿರಿಸಿಕೊಂಡು ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಘಟನೆ ಕಳಿಯ ಗ್ರಾಮದ ನಾಳ ಎಂಬಲ್ಲಿ ಡಿ 03 ನಡೆದಿದೆ.

ಮಡಂತ್ಯಾರು ವಲಯದ ಉದಯವಾಣಿ ವರದಿಗಾರ ಕೆ.ಎನ್.ಗೌಡ ಎಂಬವರು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಡಿಸೆಂಬರ್ 3 ರಂದು ವ್ಯವಸ್ಥಾಪನಾ ಸಮಿತಿ ಹಾಗೂ ಗ್ರಾಮಸ್ಥರ ಸಭೆ ನಡೆದಿದ್ದು, ಈ ವೇಳೆ ವ್ಯವಸ್ಥಾಪನಾ ಸಮಿತಿಯ ಕಾರ್ಯ ವೈಖರಿ ಬಗ್ಗೆ ಕೆಲವರು ಅಸಾಮಾಧಾನ ಹೊರಹಾಕಿದ್ದರು.‌ಈ ಬಗ್ಗೆ ವರದಿ ಮಾಡಿದ ಹಿನ್ನೆಲೆಯಲ್ಲಿ ಹರೀಶ್ ಎಂಬವರು ಪೋನ್ ಮೂಲಕ ಕಾಲರ್ ಪಟ್ಟಿ ಹಿಡಿದು ಎಳೆಯುತ್ತೆನೆ ಎಂದಿದ್ದಲ್ಲದೇ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬೆಳ್ತಂಗಡಿ ಪತ್ರಕರ್ತರ ಸಂಘ ಖಂಡನೆ,ಕ್ರಮಕ್ಕೆ ಆಗ್ರಹ:

ಪತ್ರಕರ್ತನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ ವ್ಯಕ್ತಪಡಿಸಿದೆಯಲ್ಲದೆ, ಈಗಾಗಲೇ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಎಂದು ಆಗ್ರಹಿಸಿದೆ.

Related posts

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya
error: Content is protected !!