September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ಮಚ್ಚಿನ: ನೆವಲ್ ಯುನಿಟ್, ಎನ್‌ಸಿಸಿ ಎಂಡಿಆರ್‌ಎಸ್ ಮಚ್ಚಿನ ಮತ್ತು ಪುಂಜಾಲಕಟ್ಟೆ ಆರಕ್ಷಕ ಠಾಣೆ ಇವರ ಸಹಯೋಗದಲ್ಲಿ, ಡಿ. 10ರಂದು ಅಪರಾಧ ತಡೆ ಮಾಸಚರಣೆ ಕಾರ್ಯಕ್ರಮ ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಿತು.


ಪುಂಜಾಲಕಟ್ಟೆ ಠಾಣೆಯ ಎಸ್.ಐ ಸಿಕಂದರ್ ಪಾಷರವರು ಸುಮಾರು 3ಗಂಟೆಗಳಷ್ಟು ಕಾಲ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬಾಳಬೇಕೆಂದು ಪ್ರೇರೇಪಿಸಿದರು. ಪ್ರಸ್ತುತ ಸಮಾಜದಲ್ಲಿ ಶೂನ್ಯ ಅಪರಾಧ ನಡೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.


ಮೊರಾರ್ಜಿ ಶಾಲೆಯ ಪ್ರಾಂಶುಪಾಲರು ಶ್ರೀಮತಿ ಅಕ್ಷತಾ ಮತ್ತು ಎ.ಎನ್.ಒ ಬೇಬಿ ಸುಪ್ರೀತಾ ಬಿ.ಎನ್ ಉಪಸ್ಥಿತರಿದ್ದರು.

Related posts

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya
error: Content is protected !!