37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

ಗುರುವಾಯನಕೆರೆ : ಗರ್ಡಾಡಿ ವಲಯದ ಕುಕ್ಕೇಡಿ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ತರಬೇತಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ರವರು ಪ್ರಾಸ್ತವಿಕವಾಗಿ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಶೇಖರ್ ಕುಕ್ಕೇಡಿ. ತಾಲೂಕು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಹಿರಿಯರು ಆದ ಶ್ರೀ ಅಶೋಕ್ ಪಾಣೂರ್, ವಲಯದ ಒಕ್ಕೂಟ ಅಧ್ಯಕ್ಷರಾದ ಶ್ರೀ ವರದ ಕುಲಾಲ್, ಶಿಕ್ಷಕಿ ಶ್ರೀಮತಿ ಅಶ್ವಿನಿ . ತಾಲೂಕ್ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ ವಲಯ ಮೇಲ್ವಿಚಾರಕರು ಹೇಮಾವತಿ ಯವರು ಉಪಸ್ಥಿತರಿದ್ದರು.

Related posts

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!