September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

ಗುರುವಾಯನಕೆರೆ : ಗರ್ಡಾಡಿ ವಲಯದ ಕುಕ್ಕೇಡಿ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ತರಬೇತಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ರವರು ಪ್ರಾಸ್ತವಿಕವಾಗಿ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಶೇಖರ್ ಕುಕ್ಕೇಡಿ. ತಾಲೂಕು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಹಿರಿಯರು ಆದ ಶ್ರೀ ಅಶೋಕ್ ಪಾಣೂರ್, ವಲಯದ ಒಕ್ಕೂಟ ಅಧ್ಯಕ್ಷರಾದ ಶ್ರೀ ವರದ ಕುಲಾಲ್, ಶಿಕ್ಷಕಿ ಶ್ರೀಮತಿ ಅಶ್ವಿನಿ . ತಾಲೂಕ್ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ ವಲಯ ಮೇಲ್ವಿಚಾರಕರು ಹೇಮಾವತಿ ಯವರು ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!