22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

ಗುರುವಾಯನಕೆರೆ : ಗರ್ಡಾಡಿ ವಲಯದ ಕುಕ್ಕೇಡಿ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ತರಬೇತಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ರವರು ಪ್ರಾಸ್ತವಿಕವಾಗಿ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಶೇಖರ್ ಕುಕ್ಕೇಡಿ. ತಾಲೂಕು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಹಿರಿಯರು ಆದ ಶ್ರೀ ಅಶೋಕ್ ಪಾಣೂರ್, ವಲಯದ ಒಕ್ಕೂಟ ಅಧ್ಯಕ್ಷರಾದ ಶ್ರೀ ವರದ ಕುಲಾಲ್, ಶಿಕ್ಷಕಿ ಶ್ರೀಮತಿ ಅಶ್ವಿನಿ . ತಾಲೂಕ್ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ ವಲಯ ಮೇಲ್ವಿಚಾರಕರು ಹೇಮಾವತಿ ಯವರು ಉಪಸ್ಥಿತರಿದ್ದರು.

Related posts

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
error: Content is protected !!