July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಜ್ಯೋತಿಷಿಯೊಬ್ಬ ಯುವತಿಗೆ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ್ದಲ್ಲದೆ ಅವರ ಮನೆಗೆ ತೆರಳಿ ವಾಮಾಚಾರ ಮಾಡಿದ್ದು ಈ ಬಗ್ಗೆ ಪೊಲೀಸರಿಗೆ ಮನೆಯವರು ದೂರು ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ.

ಮೂಲತಃ ಶಿರಸಿ ಮೂಲದವನಾದ, ಸ್ಥಳೀಯ ದೇವಸ್ಥಾನದಲ್ಲಿ ಅರ್ಚಕನಾಗಿ ಕೆಲಸ ಮಾಡಿಕೊಂಡಿದ್ದ ಶೇಷಾದ್ರಿ ಎಂಬಾತನೇ ಆರೋಪಿ ಜ್ಯೋತಿಷಿಯಾಗಿದ್ದಾನೆ. ಸಂತ್ರಸ್ತ ಯುವತಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದು ಈತ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ.

Related posts

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!