22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆ.28 ರಿಂದ ಮಾ.9ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು. ಇದರ ವಿಜ್ಞಾಪನ ಪತ್ರವನ್ನು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು,ದೇವಸ್ಥಾನದ ಪ್ರಧಾನ ಅರ್ಚಕರಾದ ವಿ ಕೃಷ್ಣತಂತ್ರಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ದಿವಾಕರ ಭಂಡಾರಿ, ಜಗದೀಶ್ ಹೆಗಡೆ, ಲಕ್ಷ್ಮಣ್ ಬಂಗೇರ, ಶಂಕರ ಶ್ರೀಮತಿ ಯಶೋಧ, ಶ್ರೀಮತಿ ರಶ್ಮಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಜಗದೀಶ್, ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಹೆಗ್ಡೆ, ಜೊತೆ ಕಾರ್ಯದರ್ಶಿ ಸತೀಶ್ ಎಂ, , ಶ್ರೀ ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ನಾರಾಯಣ ಪೂಜಾರಿ, ಯುವಕ ಮಂಡಲದ ಅಧ್ಯಕ್ಷ ಧೀರಜ್ ಹೆಗ್ಡೆ, ಹೊಸ್ಮರು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಪೂಜಾರಿ ಸದಸ್ಯರಾದ ಶ್ರೀಮತಿ ನಯನ, ಪ್ರಮುಖರಾದ ಗುಣಪಾಲ್ ಕುತ್ಲೂರು, ಪ್ರದೀಪ್ ಅಜ್ರಿ ರಾಮೇರ್ ಗುತ್ತು, ಶಶಿಕುಮಾರ್ ಜೈನ್, ಸತೀಶ್ ಪೂಜಾರಿ ಬಾಂದೊಟ್ಟು, ಪೂವಪ್ಪ ಪೂಜಾರಿ, ಡಿ.ಕೆ ಚಂದ್ರಶೇಖರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಪ್ರಮುಖರಾದ ವಿಜಯ್ ಕುಮಾರ್ ಬಂಗ, ರೋಹನ್ ಪೂಜಾರಿ, ಯೋಗೀಶ್ ಐ ಸಿರಿ, ಪ್ರಸಾದ್ ಅನುಗ್ರಹ, ಸದಾಶಿವ ಸೇರಿಗಾರ್ , ಶೀನ ಪೂಜಾರಿ, ನಾರಾಯಣ ಬಂಗೇರ, ರವಿ ಹೆಗಡೆ ಬಿರ್ಮಟ್ಟು, ವಸಂತ ಗುಣನಿಲ, ಪ್ರವೀಣ್ ಕುಮಾರ್, ಜಗದೀಶ್ ಶ್ರೀಹರಿ ಸಂತೋಷ ಶೆಟ್ಟಿ ರಾಮಚಂದ್ರ, ಶ್ರೀಮತಿ ಸರಸ್ವತಿ ಹೆಗಡೆ ಶ್ರೀಮತಿ ರತ್ನಾವತಿ ಹೆಗಡೆ, ಶ್ರೀಮತಿ ಚಂದ್ರಿಕ, ಜಗದೀಶ್ ದಾಸ್, ಶ್ರೀಮತಿ ಸುರೇಖಾ,ಶ್ರೀಮತಿ ವಿನೋದ, ಶ್ರೀಧರ್ ಪೂಜಾರಿ, ರುಕ್ಮಯ ಪೂಜಾರಿ, ಸಂದಿಪ್ ಪೂಜಾರಿ, ಅಣ್ಣು ಕಾವಲಿಗುಡ್ಡೆ, ಮತ್ತಿತರರು ಉಪಸ್ಥಿತರಿದ್ದರು.

Related posts

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya
error: Content is protected !!