September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆ.28 ರಿಂದ ಮಾ.9ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು. ಇದರ ವಿಜ್ಞಾಪನ ಪತ್ರವನ್ನು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು,ದೇವಸ್ಥಾನದ ಪ್ರಧಾನ ಅರ್ಚಕರಾದ ವಿ ಕೃಷ್ಣತಂತ್ರಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ದಿವಾಕರ ಭಂಡಾರಿ, ಜಗದೀಶ್ ಹೆಗಡೆ, ಲಕ್ಷ್ಮಣ್ ಬಂಗೇರ, ಶಂಕರ ಶ್ರೀಮತಿ ಯಶೋಧ, ಶ್ರೀಮತಿ ರಶ್ಮಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಜಗದೀಶ್, ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಹೆಗ್ಡೆ, ಜೊತೆ ಕಾರ್ಯದರ್ಶಿ ಸತೀಶ್ ಎಂ, , ಶ್ರೀ ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ನಾರಾಯಣ ಪೂಜಾರಿ, ಯುವಕ ಮಂಡಲದ ಅಧ್ಯಕ್ಷ ಧೀರಜ್ ಹೆಗ್ಡೆ, ಹೊಸ್ಮರು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಪೂಜಾರಿ ಸದಸ್ಯರಾದ ಶ್ರೀಮತಿ ನಯನ, ಪ್ರಮುಖರಾದ ಗುಣಪಾಲ್ ಕುತ್ಲೂರು, ಪ್ರದೀಪ್ ಅಜ್ರಿ ರಾಮೇರ್ ಗುತ್ತು, ಶಶಿಕುಮಾರ್ ಜೈನ್, ಸತೀಶ್ ಪೂಜಾರಿ ಬಾಂದೊಟ್ಟು, ಪೂವಪ್ಪ ಪೂಜಾರಿ, ಡಿ.ಕೆ ಚಂದ್ರಶೇಖರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಪ್ರಮುಖರಾದ ವಿಜಯ್ ಕುಮಾರ್ ಬಂಗ, ರೋಹನ್ ಪೂಜಾರಿ, ಯೋಗೀಶ್ ಐ ಸಿರಿ, ಪ್ರಸಾದ್ ಅನುಗ್ರಹ, ಸದಾಶಿವ ಸೇರಿಗಾರ್ , ಶೀನ ಪೂಜಾರಿ, ನಾರಾಯಣ ಬಂಗೇರ, ರವಿ ಹೆಗಡೆ ಬಿರ್ಮಟ್ಟು, ವಸಂತ ಗುಣನಿಲ, ಪ್ರವೀಣ್ ಕುಮಾರ್, ಜಗದೀಶ್ ಶ್ರೀಹರಿ ಸಂತೋಷ ಶೆಟ್ಟಿ ರಾಮಚಂದ್ರ, ಶ್ರೀಮತಿ ಸರಸ್ವತಿ ಹೆಗಡೆ ಶ್ರೀಮತಿ ರತ್ನಾವತಿ ಹೆಗಡೆ, ಶ್ರೀಮತಿ ಚಂದ್ರಿಕ, ಜಗದೀಶ್ ದಾಸ್, ಶ್ರೀಮತಿ ಸುರೇಖಾ,ಶ್ರೀಮತಿ ವಿನೋದ, ಶ್ರೀಧರ್ ಪೂಜಾರಿ, ರುಕ್ಮಯ ಪೂಜಾರಿ, ಸಂದಿಪ್ ಪೂಜಾರಿ, ಅಣ್ಣು ಕಾವಲಿಗುಡ್ಡೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಪರೀಕ ಸೌಖ್ಯವನ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya
error: Content is protected !!