September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

ಬೆಳಗಾವಿ: ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ವಿವಿಧ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ.12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆಸಿಎ ಕ್ರೀಡಾಂಗಣದಲ್ಲಿ ಮಾಧ್ಯಮ ಮಿತ್ರರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ಕ್ರಿಕೆಟ್ ಆಡಿ ಗಮನ ಸೆಳೆದಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನವು ಜನರ ಗಮನ ಸೆಳೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವ ಹಂಚಿಕೊಂಡ ಶಾಸಕರು “ಬೆಳಗಾವಿಯ ಅಧಿವೇಶನದ ನಡುವೆ ಬೆಳಗ್ಗೆ ಮಾಧ್ಯಮ ಸ್ನೇಹಿತರ ಜೊತೆ ಬೆಳಗಾವಿಯ ಕೆಸಿಎ ಕ್ರೀಡಾಂಗಣದಲ್ಲಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿವೈ ವಿಜಯೇಂದ್ರ, ಶಾಸಕ ಮಿತ್ರರು, ಪಕ್ಷದ ಮುಖಂಡರು ಮತ್ತಿತರರೊಂದಿಗೆ ಕ್ರಿಕೆಟ್ ಆಡಿದರು, ಹಲವಾರು ಒತ್ತಡದ ಮಧ್ಯೆ ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ದೇಹಕ್ಕೆ ಉಲ್ಲಾಸ ಮತ್ತು ಮನಸ್ಸಿಗೆ ಸಂತೋಷವನ್ನು ನೀಡಿ ನಮ್ಮ ದೈಹಿಕ ಸಧೃಡತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ.” ಎಂದಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಬೆಳ್ತಂಗಡಿಯ ಶ್ರೀ ರಾಘವೇಂದ್ರ ಮಠದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!