25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ಮಚ್ಚಿನ: ನೆವಲ್ ಯುನಿಟ್, ಎನ್‌ಸಿಸಿ ಎಂಡಿಆರ್‌ಎಸ್ ಮಚ್ಚಿನ ಮತ್ತು ಪುಂಜಾಲಕಟ್ಟೆ ಆರಕ್ಷಕ ಠಾಣೆ ಇವರ ಸಹಯೋಗದಲ್ಲಿ, ಡಿ. 10ರಂದು ಅಪರಾಧ ತಡೆ ಮಾಸಚರಣೆ ಕಾರ್ಯಕ್ರಮ ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಿತು.


ಪುಂಜಾಲಕಟ್ಟೆ ಠಾಣೆಯ ಎಸ್.ಐ ಸಿಕಂದರ್ ಪಾಷರವರು ಸುಮಾರು 3ಗಂಟೆಗಳಷ್ಟು ಕಾಲ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬಾಳಬೇಕೆಂದು ಪ್ರೇರೇಪಿಸಿದರು. ಪ್ರಸ್ತುತ ಸಮಾಜದಲ್ಲಿ ಶೂನ್ಯ ಅಪರಾಧ ನಡೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.


ಮೊರಾರ್ಜಿ ಶಾಲೆಯ ಪ್ರಾಂಶುಪಾಲರು ಶ್ರೀಮತಿ ಅಕ್ಷತಾ ಮತ್ತು ಎ.ಎನ್.ಒ ಬೇಬಿ ಸುಪ್ರೀತಾ ಬಿ.ಎನ್ ಉಪಸ್ಥಿತರಿದ್ದರು.

Related posts

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya
error: Content is protected !!