September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆ.28 ರಿಂದ ಮಾ.9ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು. ಇದರ ವಿಜ್ಞಾಪನ ಪತ್ರವನ್ನು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು,ದೇವಸ್ಥಾನದ ಪ್ರಧಾನ ಅರ್ಚಕರಾದ ವಿ ಕೃಷ್ಣತಂತ್ರಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ದಿವಾಕರ ಭಂಡಾರಿ, ಜಗದೀಶ್ ಹೆಗಡೆ, ಲಕ್ಷ್ಮಣ್ ಬಂಗೇರ, ಶಂಕರ ಶ್ರೀಮತಿ ಯಶೋಧ, ಶ್ರೀಮತಿ ರಶ್ಮಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಜಗದೀಶ್, ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಹೆಗ್ಡೆ, ಜೊತೆ ಕಾರ್ಯದರ್ಶಿ ಸತೀಶ್ ಎಂ, , ಶ್ರೀ ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ನಾರಾಯಣ ಪೂಜಾರಿ, ಯುವಕ ಮಂಡಲದ ಅಧ್ಯಕ್ಷ ಧೀರಜ್ ಹೆಗ್ಡೆ, ಹೊಸ್ಮರು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಪೂಜಾರಿ ಸದಸ್ಯರಾದ ಶ್ರೀಮತಿ ನಯನ, ಪ್ರಮುಖರಾದ ಗುಣಪಾಲ್ ಕುತ್ಲೂರು, ಪ್ರದೀಪ್ ಅಜ್ರಿ ರಾಮೇರ್ ಗುತ್ತು, ಶಶಿಕುಮಾರ್ ಜೈನ್, ಸತೀಶ್ ಪೂಜಾರಿ ಬಾಂದೊಟ್ಟು, ಪೂವಪ್ಪ ಪೂಜಾರಿ, ಡಿ.ಕೆ ಚಂದ್ರಶೇಖರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಪ್ರಮುಖರಾದ ವಿಜಯ್ ಕುಮಾರ್ ಬಂಗ, ರೋಹನ್ ಪೂಜಾರಿ, ಯೋಗೀಶ್ ಐ ಸಿರಿ, ಪ್ರಸಾದ್ ಅನುಗ್ರಹ, ಸದಾಶಿವ ಸೇರಿಗಾರ್ , ಶೀನ ಪೂಜಾರಿ, ನಾರಾಯಣ ಬಂಗೇರ, ರವಿ ಹೆಗಡೆ ಬಿರ್ಮಟ್ಟು, ವಸಂತ ಗುಣನಿಲ, ಪ್ರವೀಣ್ ಕುಮಾರ್, ಜಗದೀಶ್ ಶ್ರೀಹರಿ ಸಂತೋಷ ಶೆಟ್ಟಿ ರಾಮಚಂದ್ರ, ಶ್ರೀಮತಿ ಸರಸ್ವತಿ ಹೆಗಡೆ ಶ್ರೀಮತಿ ರತ್ನಾವತಿ ಹೆಗಡೆ, ಶ್ರೀಮತಿ ಚಂದ್ರಿಕ, ಜಗದೀಶ್ ದಾಸ್, ಶ್ರೀಮತಿ ಸುರೇಖಾ,ಶ್ರೀಮತಿ ವಿನೋದ, ಶ್ರೀಧರ್ ಪೂಜಾರಿ, ರುಕ್ಮಯ ಪೂಜಾರಿ, ಸಂದಿಪ್ ಪೂಜಾರಿ, ಅಣ್ಣು ಕಾವಲಿಗುಡ್ಡೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya
error: Content is protected !!