25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

ಬೆಳ್ತಂಗಡಿ: ಕಳೆದು ಹೋದಂತಹ ಸುಮಾರು ರೂ.1.80ಲಕ್ಷ ಮೌಲ್ಯದ ಚಿನ್ನದ ಬ್ರೇಸ್ಲೆಟ್ ಅನ್ನು ನಡ ಗ್ರಾಮದ ಮಂಜೊಟ್ಟಿ ಚಿಕನ್ ಸೆಂಟರ್ ಮಾಲಕ ಶ್ರೀಧರ್ ಶೆಟ್ಟಿ ಅವರು ಸಂಬಂಧಪಟ್ಟವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ಪೇಟೆಗೆ ಹೋದ ಸಂದರ್ಭದಲ್ಲಿ ನಿಲ್ಲಿಸಿದ ಸ್ಥಳದಲ್ಲಿ ಯಾವುದೋ ಹೊಳೆಯುತ್ತಿದ್ದ ಆಭರಣವನ್ನು ಕಂಡು ಮನೆಗೆ ತಂದು ಪರಿಶೀಲಿಸಲು ಹೇಳಿದಾಗ ಇದು ಅಸಲಿ ಚಿನ್ನದ ಆಭರಣವೆಂದು ಗೊತ್ತಾಗಿ ತನ್ನ ಮನೆಯವರಲ್ಲಿ ಈ ವಿಚಾರವನ್ನು ಫೋಟೋ ಸಮೇತ ವಾಟ್ಸಪ್ ಗ್ರೂಪ್ ನಲ್ಲಿ ಹಾಕಲು ಹೇಳಿದರು. ಎರಡು ದಿನಗಳಿಂದ ಸರಿಸುಮಾರು 85ಕ್ಕೂ ಹೆಚ್ಚು ಜನರು ಫೋನ್ ಕರೆ ಮಾಡಿ ಇದರ ಬಗ್ಗೆ ವಿಚಾರಣೆ ಮಾಡಿದರೂ, ನಿಜವಾಗಿಯೂ ಯಾರು ಕಳೆದುಕೊಂಡಿದ್ದಾರೆ ಅವರಿಗೆ ನ್ಯಾಯಯುತವಾಗಿ ಸಿಗಬೇಕು ಎಂಬ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಹಕಾರವನ್ನು ಪಡೆದು ಕಳೆದುಕೊಂಡಂತಹ ಪ್ರಕಾಶ್ ಬಳಂಜ ಇವರಿಗೆ ಹಸ್ತಾಂತರಿಸಲಾಯಿತು.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya
error: Content is protected !!