ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರು ಸಮೀಪ ಡಿ.14 ರಂದು ನಡೆದಿದೆ.

ಮೃತ ವ್ಯಕ್ತಿ ನೋಯೆಲ್ ಜೋಸೆಫ್ ಪಿಂಟೋ (38ವ) ಮೆಸ್ಕಾಂ ವೇಣೂರು ಶಾಖೆಯಲ್ಲಿ ಉದ್ಯೋಗಿಯಾಗಿದ್ದರು. ತಮ್ಮ ಮನೆಯಲ್ಲಿ ಕೆಲಸದವರಿಗೆ ತಿಂಡಿ ತರಲೆಂದು ಮಡಂತ್ಯಾರಿಗೆ ಬರುತ್ತಿದ್ದ ವೇಳೆ ಕೆ.ಎಸ್‌.ಆ‌ರ್.ಟಿ. ಸಿ ಬಸ್, ಆಟೋ ರಿಕ್ಷಾ ಓವರ್ ಟೇಕ್ ಮಾಡುವ ವೇಳೆಗೆ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನೋಯೆಲ್ ರವರ ಹೃದಯ ಭಾಗಕ್ಕೆ ಬಲವಾದ ಗಾಯವಾಗಿ ಅವರು ಮೃತಪಟ್ಟಿದ್ದಾರೆ‌.

ಮೃತರು ತಾಯಿ ಫ್ಲೋರಿನ ಪಿಂಟೋ, ಇಬ್ಬರು ಸಹೋದರರು, ಸಹೋದರಿಯನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ನೀರ ಚಿಲುಮೆ ನಿವಾಸಿ ಸಂಪದ ನಿಧನ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya
error: Content is protected !!