July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

ಬೆಳ್ತಂಗಡಿ: ಕಳೆದು ಹೋದಂತಹ ಸುಮಾರು ರೂ.1.80ಲಕ್ಷ ಮೌಲ್ಯದ ಚಿನ್ನದ ಬ್ರೇಸ್ಲೆಟ್ ಅನ್ನು ನಡ ಗ್ರಾಮದ ಮಂಜೊಟ್ಟಿ ಚಿಕನ್ ಸೆಂಟರ್ ಮಾಲಕ ಶ್ರೀಧರ್ ಶೆಟ್ಟಿ ಅವರು ಸಂಬಂಧಪಟ್ಟವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ಪೇಟೆಗೆ ಹೋದ ಸಂದರ್ಭದಲ್ಲಿ ನಿಲ್ಲಿಸಿದ ಸ್ಥಳದಲ್ಲಿ ಯಾವುದೋ ಹೊಳೆಯುತ್ತಿದ್ದ ಆಭರಣವನ್ನು ಕಂಡು ಮನೆಗೆ ತಂದು ಪರಿಶೀಲಿಸಲು ಹೇಳಿದಾಗ ಇದು ಅಸಲಿ ಚಿನ್ನದ ಆಭರಣವೆಂದು ಗೊತ್ತಾಗಿ ತನ್ನ ಮನೆಯವರಲ್ಲಿ ಈ ವಿಚಾರವನ್ನು ಫೋಟೋ ಸಮೇತ ವಾಟ್ಸಪ್ ಗ್ರೂಪ್ ನಲ್ಲಿ ಹಾಕಲು ಹೇಳಿದರು. ಎರಡು ದಿನಗಳಿಂದ ಸರಿಸುಮಾರು 85ಕ್ಕೂ ಹೆಚ್ಚು ಜನರು ಫೋನ್ ಕರೆ ಮಾಡಿ ಇದರ ಬಗ್ಗೆ ವಿಚಾರಣೆ ಮಾಡಿದರೂ, ನಿಜವಾಗಿಯೂ ಯಾರು ಕಳೆದುಕೊಂಡಿದ್ದಾರೆ ಅವರಿಗೆ ನ್ಯಾಯಯುತವಾಗಿ ಸಿಗಬೇಕು ಎಂಬ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಹಕಾರವನ್ನು ಪಡೆದು ಕಳೆದುಕೊಂಡಂತಹ ಪ್ರಕಾಶ್ ಬಳಂಜ ಇವರಿಗೆ ಹಸ್ತಾಂತರಿಸಲಾಯಿತು.

Related posts

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!