25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

ಬೆಳ್ತಂಗಡಿ: ಕಳೆದು ಹೋದಂತಹ ಸುಮಾರು ರೂ.1.80ಲಕ್ಷ ಮೌಲ್ಯದ ಚಿನ್ನದ ಬ್ರೇಸ್ಲೆಟ್ ಅನ್ನು ನಡ ಗ್ರಾಮದ ಮಂಜೊಟ್ಟಿ ಚಿಕನ್ ಸೆಂಟರ್ ಮಾಲಕ ಶ್ರೀಧರ್ ಶೆಟ್ಟಿ ಅವರು ಸಂಬಂಧಪಟ್ಟವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ಪೇಟೆಗೆ ಹೋದ ಸಂದರ್ಭದಲ್ಲಿ ನಿಲ್ಲಿಸಿದ ಸ್ಥಳದಲ್ಲಿ ಯಾವುದೋ ಹೊಳೆಯುತ್ತಿದ್ದ ಆಭರಣವನ್ನು ಕಂಡು ಮನೆಗೆ ತಂದು ಪರಿಶೀಲಿಸಲು ಹೇಳಿದಾಗ ಇದು ಅಸಲಿ ಚಿನ್ನದ ಆಭರಣವೆಂದು ಗೊತ್ತಾಗಿ ತನ್ನ ಮನೆಯವರಲ್ಲಿ ಈ ವಿಚಾರವನ್ನು ಫೋಟೋ ಸಮೇತ ವಾಟ್ಸಪ್ ಗ್ರೂಪ್ ನಲ್ಲಿ ಹಾಕಲು ಹೇಳಿದರು. ಎರಡು ದಿನಗಳಿಂದ ಸರಿಸುಮಾರು 85ಕ್ಕೂ ಹೆಚ್ಚು ಜನರು ಫೋನ್ ಕರೆ ಮಾಡಿ ಇದರ ಬಗ್ಗೆ ವಿಚಾರಣೆ ಮಾಡಿದರೂ, ನಿಜವಾಗಿಯೂ ಯಾರು ಕಳೆದುಕೊಂಡಿದ್ದಾರೆ ಅವರಿಗೆ ನ್ಯಾಯಯುತವಾಗಿ ಸಿಗಬೇಕು ಎಂಬ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಹಕಾರವನ್ನು ಪಡೆದು ಕಳೆದುಕೊಂಡಂತಹ ಪ್ರಕಾಶ್ ಬಳಂಜ ಇವರಿಗೆ ಹಸ್ತಾಂತರಿಸಲಾಯಿತು.

Related posts

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya
error: Content is protected !!