September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

ಬೆಳ್ತಂಗಡಿ: ಕಳೆದು ಹೋದಂತಹ ಸುಮಾರು ರೂ.1.80ಲಕ್ಷ ಮೌಲ್ಯದ ಚಿನ್ನದ ಬ್ರೇಸ್ಲೆಟ್ ಅನ್ನು ನಡ ಗ್ರಾಮದ ಮಂಜೊಟ್ಟಿ ಚಿಕನ್ ಸೆಂಟರ್ ಮಾಲಕ ಶ್ರೀಧರ್ ಶೆಟ್ಟಿ ಅವರು ಸಂಬಂಧಪಟ್ಟವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ಪೇಟೆಗೆ ಹೋದ ಸಂದರ್ಭದಲ್ಲಿ ನಿಲ್ಲಿಸಿದ ಸ್ಥಳದಲ್ಲಿ ಯಾವುದೋ ಹೊಳೆಯುತ್ತಿದ್ದ ಆಭರಣವನ್ನು ಕಂಡು ಮನೆಗೆ ತಂದು ಪರಿಶೀಲಿಸಲು ಹೇಳಿದಾಗ ಇದು ಅಸಲಿ ಚಿನ್ನದ ಆಭರಣವೆಂದು ಗೊತ್ತಾಗಿ ತನ್ನ ಮನೆಯವರಲ್ಲಿ ಈ ವಿಚಾರವನ್ನು ಫೋಟೋ ಸಮೇತ ವಾಟ್ಸಪ್ ಗ್ರೂಪ್ ನಲ್ಲಿ ಹಾಕಲು ಹೇಳಿದರು. ಎರಡು ದಿನಗಳಿಂದ ಸರಿಸುಮಾರು 85ಕ್ಕೂ ಹೆಚ್ಚು ಜನರು ಫೋನ್ ಕರೆ ಮಾಡಿ ಇದರ ಬಗ್ಗೆ ವಿಚಾರಣೆ ಮಾಡಿದರೂ, ನಿಜವಾಗಿಯೂ ಯಾರು ಕಳೆದುಕೊಂಡಿದ್ದಾರೆ ಅವರಿಗೆ ನ್ಯಾಯಯುತವಾಗಿ ಸಿಗಬೇಕು ಎಂಬ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಹಕಾರವನ್ನು ಪಡೆದು ಕಳೆದುಕೊಂಡಂತಹ ಪ್ರಕಾಶ್ ಬಳಂಜ ಇವರಿಗೆ ಹಸ್ತಾಂತರಿಸಲಾಯಿತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya
error: Content is protected !!