23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

ಬೆಳ್ತಂಗಡಿ: ಕಳೆದು ಹೋದಂತಹ ಸುಮಾರು ರೂ.1.80ಲಕ್ಷ ಮೌಲ್ಯದ ಚಿನ್ನದ ಬ್ರೇಸ್ಲೆಟ್ ಅನ್ನು ನಡ ಗ್ರಾಮದ ಮಂಜೊಟ್ಟಿ ಚಿಕನ್ ಸೆಂಟರ್ ಮಾಲಕ ಶ್ರೀಧರ್ ಶೆಟ್ಟಿ ಅವರು ಸಂಬಂಧಪಟ್ಟವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ಪೇಟೆಗೆ ಹೋದ ಸಂದರ್ಭದಲ್ಲಿ ನಿಲ್ಲಿಸಿದ ಸ್ಥಳದಲ್ಲಿ ಯಾವುದೋ ಹೊಳೆಯುತ್ತಿದ್ದ ಆಭರಣವನ್ನು ಕಂಡು ಮನೆಗೆ ತಂದು ಪರಿಶೀಲಿಸಲು ಹೇಳಿದಾಗ ಇದು ಅಸಲಿ ಚಿನ್ನದ ಆಭರಣವೆಂದು ಗೊತ್ತಾಗಿ ತನ್ನ ಮನೆಯವರಲ್ಲಿ ಈ ವಿಚಾರವನ್ನು ಫೋಟೋ ಸಮೇತ ವಾಟ್ಸಪ್ ಗ್ರೂಪ್ ನಲ್ಲಿ ಹಾಕಲು ಹೇಳಿದರು. ಎರಡು ದಿನಗಳಿಂದ ಸರಿಸುಮಾರು 85ಕ್ಕೂ ಹೆಚ್ಚು ಜನರು ಫೋನ್ ಕರೆ ಮಾಡಿ ಇದರ ಬಗ್ಗೆ ವಿಚಾರಣೆ ಮಾಡಿದರೂ, ನಿಜವಾಗಿಯೂ ಯಾರು ಕಳೆದುಕೊಂಡಿದ್ದಾರೆ ಅವರಿಗೆ ನ್ಯಾಯಯುತವಾಗಿ ಸಿಗಬೇಕು ಎಂಬ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಹಕಾರವನ್ನು ಪಡೆದು ಕಳೆದುಕೊಂಡಂತಹ ಪ್ರಕಾಶ್ ಬಳಂಜ ಇವರಿಗೆ ಹಸ್ತಾಂತರಿಸಲಾಯಿತು.

Related posts

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya
error: Content is protected !!