July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

ಬೆಳ್ತಂಗಡಿ: ಕಳೆದು ಹೋದಂತಹ ಸುಮಾರು ರೂ.1.80ಲಕ್ಷ ಮೌಲ್ಯದ ಚಿನ್ನದ ಬ್ರೇಸ್ಲೆಟ್ ಅನ್ನು ನಡ ಗ್ರಾಮದ ಮಂಜೊಟ್ಟಿ ಚಿಕನ್ ಸೆಂಟರ್ ಮಾಲಕ ಶ್ರೀಧರ್ ಶೆಟ್ಟಿ ಅವರು ಸಂಬಂಧಪಟ್ಟವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ಪೇಟೆಗೆ ಹೋದ ಸಂದರ್ಭದಲ್ಲಿ ನಿಲ್ಲಿಸಿದ ಸ್ಥಳದಲ್ಲಿ ಯಾವುದೋ ಹೊಳೆಯುತ್ತಿದ್ದ ಆಭರಣವನ್ನು ಕಂಡು ಮನೆಗೆ ತಂದು ಪರಿಶೀಲಿಸಲು ಹೇಳಿದಾಗ ಇದು ಅಸಲಿ ಚಿನ್ನದ ಆಭರಣವೆಂದು ಗೊತ್ತಾಗಿ ತನ್ನ ಮನೆಯವರಲ್ಲಿ ಈ ವಿಚಾರವನ್ನು ಫೋಟೋ ಸಮೇತ ವಾಟ್ಸಪ್ ಗ್ರೂಪ್ ನಲ್ಲಿ ಹಾಕಲು ಹೇಳಿದರು. ಎರಡು ದಿನಗಳಿಂದ ಸರಿಸುಮಾರು 85ಕ್ಕೂ ಹೆಚ್ಚು ಜನರು ಫೋನ್ ಕರೆ ಮಾಡಿ ಇದರ ಬಗ್ಗೆ ವಿಚಾರಣೆ ಮಾಡಿದರೂ, ನಿಜವಾಗಿಯೂ ಯಾರು ಕಳೆದುಕೊಂಡಿದ್ದಾರೆ ಅವರಿಗೆ ನ್ಯಾಯಯುತವಾಗಿ ಸಿಗಬೇಕು ಎಂಬ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಹಕಾರವನ್ನು ಪಡೆದು ಕಳೆದುಕೊಂಡಂತಹ ಪ್ರಕಾಶ್ ಬಳಂಜ ಇವರಿಗೆ ಹಸ್ತಾಂತರಿಸಲಾಯಿತು.

Related posts

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya
error: Content is protected !!